<p><strong>ಅಮರಾವತಿ, ಆಂಧ್ರಪ್ರದೇಶ:</strong> ಚಿತ್ರನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಮತ್ತು ಬಿಜೆಪಿ, ಮೈತ್ರಿ ಮಾಡಿಕೊಂಡಿರುವುದಾಗಿ ಎರಡು ಪಕ್ಷಗಳ ಮುಖಂಡರು ಗುರುವಾರ ಘೋಷಿಸಿದ್ದಾರೆ.</p>.<p>ವಿಜಯವಾಡದಲ್ಲಿ ಹಮ್ಮಿಕೊಂಡಿದ್ದ ಸಭೆಯ ನಂತರಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕನ್ನ ಲಕ್ಷ್ಮಿನಾರಾಯಣ ಈ ತೀರ್ಮಾನ ಪ್ರಕಟಿಸಿದ್ದಾರೆ.</p>.<p>ಈ ಮೈತ್ರಿ ಕೂಟವು ಆಂಧ್ರಪ್ರದೇಶದಲ್ಲಿ ಮೂರನೇ ಪರ್ಯಾಯ ಶಕ್ತಿಯಾಗಿ ರೂಪುಗೊಳ್ಳಲಿದೆ ಎಂಬಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.</p>.<p>‘ಮುಂಬರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಿಂದ ಆರಂಭಿಸಿ, 2024ರ ಸಾರ್ವತ್ರಿಕ ಚುನಾವಣೆವರೆಗೂ ಎರಡು ಪಕ್ಷಗಳು ಜೊತೆಯಾಗಿ ಕೆಲಸ ಮಾಡಲಿವೆ’ ಎಂದಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಅಮರಾವತಿ, ಆಂಧ್ರಪ್ರದೇಶ:</strong> ಚಿತ್ರನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಮತ್ತು ಬಿಜೆಪಿ, ಮೈತ್ರಿ ಮಾಡಿಕೊಂಡಿರುವುದಾಗಿ ಎರಡು ಪಕ್ಷಗಳ ಮುಖಂಡರು ಗುರುವಾರ ಘೋಷಿಸಿದ್ದಾರೆ.</p>.<p>ವಿಜಯವಾಡದಲ್ಲಿ ಹಮ್ಮಿಕೊಂಡಿದ್ದ ಸಭೆಯ ನಂತರಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕನ್ನ ಲಕ್ಷ್ಮಿನಾರಾಯಣ ಈ ತೀರ್ಮಾನ ಪ್ರಕಟಿಸಿದ್ದಾರೆ.</p>.<p>ಈ ಮೈತ್ರಿ ಕೂಟವು ಆಂಧ್ರಪ್ರದೇಶದಲ್ಲಿ ಮೂರನೇ ಪರ್ಯಾಯ ಶಕ್ತಿಯಾಗಿ ರೂಪುಗೊಳ್ಳಲಿದೆ ಎಂಬಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.</p>.<p>‘ಮುಂಬರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಿಂದ ಆರಂಭಿಸಿ, 2024ರ ಸಾರ್ವತ್ರಿಕ ಚುನಾವಣೆವರೆಗೂ ಎರಡು ಪಕ್ಷಗಳು ಜೊತೆಯಾಗಿ ಕೆಲಸ ಮಾಡಲಿವೆ’ ಎಂದಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>