ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಯಲ್ ಆತ್ಮಹತ್ಯೆ: ಮಹಾರಾಷ್ಟ್ರಕ್ಕೆ ತಂಡ

Last Updated 7 ಜೂನ್ 2019, 1:24 IST
ಅಕ್ಷರ ಗಾತ್ರ

ನವದೆಹಲಿ: ಡಾ.ಪಾಯಲ್ ತಡ್ವಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಸಮಿತಿಯ(ಎನ್‌ಸಿಎಸ್‌ಟಿ) ಐವರು ಸದಸ್ಯರ ತಂಡ ಇದೇ 8ರಂದು, ಮಹಾರಾಷ್ಟ್ರ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಬಿವೈಎಲ್ ನಾಯರ್‌ ಆಸ್ಪತ್ರೆಯ ಆಡಳಿತ ಮಂಡಳಿ ಜತೆ ಸಭೆ ನಡೆಸಲಿದೆ.

ಎನ್‌ಸಿಎಸ್‌ಟಿ ಅಧ್ಯಕ್ಷ ನಂದ ಕುಮಾರ್‌ ನೇತೃತ್ವದಲ್ಲಿ ಈ ತಂಡ ಹಿರಿಯ ಪೊಲೀಸ್ ಅಧಿಕಾರಿಗಳು, ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಕಾರ್ಯದರ್ಶಿ ಜತೆಗೂಸಭೆ ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT