‘ಪುಲ್ವಾಮಾ ದಾಳಿಗೆ ಪಾಕಿಸ್ತಾನದ ಮೇಲೆ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಭಾರತದ ರಾಜಕಾರಣಿಗಳು ಆಗ್ರಹಪಡಿಸುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಒಂದು ವೇಳೆ ಭಾರತ ಆಕ್ರಮಣಕ್ಕೆ ಮುಂದಾದರೆ, ನಾವು ಪ್ರತಿದಾಳಿ ಬಗ್ಗೆ ಯೋಚಿಸುವುದಷ್ಟೇ ಅಲ್ಲ, ಅದನ್ನು ಮಾಡಿ ತೋರಿಸುತ್ತೇವೆ’ ಎಂದು ಎಚ್ಚರಿಸಿದ್ದಾರೆ.