<p><strong>ನವದೆಹಲಿ:</strong> ಬಿಜೆಪಿಯ ಸದಸ್ಯತ್ವ ಅಭಿಯಾನವು ಇದೇ 6ರಂದು ಉತ್ತರಪ್ರದೇಶದ ವಾರಾಣಸಿಯಲ್ಲಿ ಆರಂಭವಾಗಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡುವರು.</p>.<p>ಅಭಿಯಾನದ ಅವಧಿಯಲ್ಲಿ ದೇಶದಾದ್ಯಂತ ಪ್ರತಿ ಮತಗಟ್ಟೆ ಮಟ್ಟದಲ್ಲಿಯೂ ಕನಿಷ್ಠ ಐದು ಗಿಡಗಳನ್ನು ನೆಡಬೇಕು ಎಂದು ಪ್ರಧಾನಿ ಅವರು ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.</p>.<p>ಅದೇ ದಿನ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ತೆಲಂಗಾಣದಲ್ಲಿ ಹಾಗೂ ಇತರೆ ಮುಖಂಡರು ದೇಶದ ವಿವಿಧೆಡೆ ಈ ಅಭಿಯಾನವನ್ನು ಉದ್ಘಾಟಿಸುವರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿಯ ಸದಸ್ಯತ್ವ ಅಭಿಯಾನವು ಇದೇ 6ರಂದು ಉತ್ತರಪ್ರದೇಶದ ವಾರಾಣಸಿಯಲ್ಲಿ ಆರಂಭವಾಗಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡುವರು.</p>.<p>ಅಭಿಯಾನದ ಅವಧಿಯಲ್ಲಿ ದೇಶದಾದ್ಯಂತ ಪ್ರತಿ ಮತಗಟ್ಟೆ ಮಟ್ಟದಲ್ಲಿಯೂ ಕನಿಷ್ಠ ಐದು ಗಿಡಗಳನ್ನು ನೆಡಬೇಕು ಎಂದು ಪ್ರಧಾನಿ ಅವರು ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.</p>.<p>ಅದೇ ದಿನ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ತೆಲಂಗಾಣದಲ್ಲಿ ಹಾಗೂ ಇತರೆ ಮುಖಂಡರು ದೇಶದ ವಿವಿಧೆಡೆ ಈ ಅಭಿಯಾನವನ್ನು ಉದ್ಘಾಟಿಸುವರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>