ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿವಿಸಿಗೆ ಸಂಜಯ್ ಮುಖ್ಯ ಆಯುಕ್ತ

Last Updated 19 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಅವರ ಕಾರ್ಯದರ್ಶಿ ಸಂಜಯ್ ಕೊಠಾರಿ ಅವರನ್ನು ಕೇಂದ್ರ ಜಾಗೃತ ದಳದ ಮುಖ್ಯ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ.

ಪ್ರಧಾನಿ ಮೋದಿ ನೇತೃತ್ವದ ಉನ್ನತ ಸಮಿತಿಯು ಬುಧವಾರ ಸಭೆ ಸೇರಿ ಬಹುಮತದ ಆಧಾರದ ಮೇಲೆ ಈ ಆಯ್ಕೆ ಮಾಡಿದೆ.ಪ್ರಸ್ತುತ ಮಾಹಿತಿ ಆಯುಕ್ತರಾಗಿರುವ ಬಿಮಲ್ ಜುಲ್ಕಾ ಅವರನ್ನು ಕೇಂದ್ರ ಮಾಹಿತಿ ಆಯೋಗದ ಮುಖ್ಯ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಕೇಂದ್ರ ಜಾಗೃತ ದಳದ ಆಯುಕ್ತರನ್ನಾಗಿ ಸುರೇಶ್ ಪಟೇಲ್ ಹಾಗೂ ಮಾಹಿತಿ ಆಯೋಗ ಆಯುಕ್ತರನ್ನಾಗಿ ಅನಿತಾ ಪಾಂಡೋವ್ ಅವರನ್ನು ನೇಮಿಸಲು ಸಮಿತಿ ಒಪ್ಪಿಗೆ ಸೂಚಿಸಿದೆ.

ಈ ಆಯ್ಕೆಗೆ ಕಾಂಗ್ರೆಸ್‌ನ ಲೋಕಸಭಾ ಸದಸ್ಯ ಅಧಿರ್ ರಂಜನ್ ಚೌಧರಿ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT