ಈ ಕುರಿತು ಪತ್ರದ ಮುಖೇನ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ‘ಸಂಕಷ್ಟಕ್ಕೆ ಸಿಲುಕಿದ್ದ ಜನರನ್ನು ರಕ್ಷಿಸಿದ ತಂಡದ ಸದಸ್ಯರಿಗೆ ಅಭಿನಂದನಾ ಪತ್ರವನ್ನು ಪ್ರಧಾನಿ ಅವರು ನೀಡಿದ್ದು, ನಾಗರಿಕ ವಿಮಾನಯಾನ ಇಲಾಖೆಯ ರಾಜ್ಯ ಖಾತೆ ಸಚಿವರು ಇದನ್ನು ಸಿಬ್ಬಂದಿಗೆ ಹಸ್ತಾಂತರಿಸಲಿದ್ದಾರೆ’ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಫೆ.5ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಲಾಗಿತ್ತು.