<p><strong>ನವದೆಹಲಿ:</strong> ಭಾರತ–ಪಾಕಿಸ್ತಾನ ಬಾಂಧವ್ಯ ಬೆಸೆಯುವ ಕರ್ತಾರ್ಪುರ ಕಾರಿಡಾರ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಸಿಖ್ರ ಧರ್ಮಗುರು ನಾನಕ್ ಅವರ 550 ನೇ ಜಯಂತಿಗೂ ಒಂದು ದಿನ ಮೊದಲು ಕರ್ತಾರ್ಪುರ ಕಾರಿಡಾರ್ ಲೋಕಾರ್ಪಣೆ ಮಾಡುತ್ತಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.</p>.<p>ಇದೇ ವೇಳೆ ನೆರೆದಿದ್ದ ಸಾವಿರಾರು ಯಾತ್ರಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಅವರ ಭಾಷಣದ ಮುಖ್ಯಾಂಶಗಳು ಇಲ್ಲಿವೆ.<br />⦁ ಗುರುನಾನಕ್ ಅವರಬೋಧನೆಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡು ಮುನ್ನೆಡೆಯಬೇಕಿದೆ.<br />⦁ ಗುರುನಾನಕ್ ಅವರು ಏಕತೆಯ ಸಂದೇಶ ಸಾರಿದ್ದರು.<br />⦁ ಇನ್ನು ಮುಂದೆ ಕರ್ತಾರ್ಪುರದ ದರ್ಬಾರ್ ಸಾಹೀಬ್ ಗುರುದ್ವಾರಕ್ಕೆ ಎಲ್ಲ ಯಾತ್ರಿಗಳಿಗೂ ಪ್ರವೇಶ ದೊರೆಯಲಿದೆ<br />⦁ ಪೌರತ್ವ ತಿದ್ದುಪಡಿ ಕಾಯ್ದೆ ಸಿಖ್ಖರಿಗೆ ಸಹಾಯ ಮಾಡಲಿದೆ<br />⦁ ಜಮ್ಮು–ಕಾಶ್ಮೀರದಲ್ಲಿ 370 ವಿಧಿಯನ್ನು ತೆರವುಗೊಳಿಸಿದ ನಂತರ ಅಲ್ಲಿನ ಸಿಖ್ರಿಗೆ ಸಮಾನ ಹಕ್ಕುಗಳು ಸಿಕ್ಕಿವೆ<br />⦁ ಕರ್ತಾರ್ಪುರ ಕಾರಿಡಾರ್ ನಿರ್ಮಾಣಕ್ಕೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ<br />⦁ ಭಾರತೀಯರ ಭಾವನೆಗಳನ್ನು ಗೌರವಿಸಿದ ಇಮ್ರಾನ್ ಖಾನ್ ಅವರಿಗೆ ಧನ್ಯವಾದ ಹೇಳುತ್ತೇನೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ–ಪಾಕಿಸ್ತಾನ ಬಾಂಧವ್ಯ ಬೆಸೆಯುವ ಕರ್ತಾರ್ಪುರ ಕಾರಿಡಾರ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಸಿಖ್ರ ಧರ್ಮಗುರು ನಾನಕ್ ಅವರ 550 ನೇ ಜಯಂತಿಗೂ ಒಂದು ದಿನ ಮೊದಲು ಕರ್ತಾರ್ಪುರ ಕಾರಿಡಾರ್ ಲೋಕಾರ್ಪಣೆ ಮಾಡುತ್ತಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.</p>.<p>ಇದೇ ವೇಳೆ ನೆರೆದಿದ್ದ ಸಾವಿರಾರು ಯಾತ್ರಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಅವರ ಭಾಷಣದ ಮುಖ್ಯಾಂಶಗಳು ಇಲ್ಲಿವೆ.<br />⦁ ಗುರುನಾನಕ್ ಅವರಬೋಧನೆಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡು ಮುನ್ನೆಡೆಯಬೇಕಿದೆ.<br />⦁ ಗುರುನಾನಕ್ ಅವರು ಏಕತೆಯ ಸಂದೇಶ ಸಾರಿದ್ದರು.<br />⦁ ಇನ್ನು ಮುಂದೆ ಕರ್ತಾರ್ಪುರದ ದರ್ಬಾರ್ ಸಾಹೀಬ್ ಗುರುದ್ವಾರಕ್ಕೆ ಎಲ್ಲ ಯಾತ್ರಿಗಳಿಗೂ ಪ್ರವೇಶ ದೊರೆಯಲಿದೆ<br />⦁ ಪೌರತ್ವ ತಿದ್ದುಪಡಿ ಕಾಯ್ದೆ ಸಿಖ್ಖರಿಗೆ ಸಹಾಯ ಮಾಡಲಿದೆ<br />⦁ ಜಮ್ಮು–ಕಾಶ್ಮೀರದಲ್ಲಿ 370 ವಿಧಿಯನ್ನು ತೆರವುಗೊಳಿಸಿದ ನಂತರ ಅಲ್ಲಿನ ಸಿಖ್ರಿಗೆ ಸಮಾನ ಹಕ್ಕುಗಳು ಸಿಕ್ಕಿವೆ<br />⦁ ಕರ್ತಾರ್ಪುರ ಕಾರಿಡಾರ್ ನಿರ್ಮಾಣಕ್ಕೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ<br />⦁ ಭಾರತೀಯರ ಭಾವನೆಗಳನ್ನು ಗೌರವಿಸಿದ ಇಮ್ರಾನ್ ಖಾನ್ ಅವರಿಗೆ ಧನ್ಯವಾದ ಹೇಳುತ್ತೇನೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>