ಸೇನೆ ನಡೆಸಿದ ನಿರ್ದಿಷ್ಟ ದಾಳಿಗಿಂತ ಇದು ದೊಡ್ಡ ದಾಳಿ ಎಂದಿರುವ ಅವರು ‘ಕೃಷಿಕರ ಆದಾಯ ದುಪ್ಪಟ್ಟುಗೊಳಿಸುವುದಾಗಿ, ಎರಡು ಕೋಟಿ ಜನರಿಗೆ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಅದನ್ನು ಜಾರಿಗೆ ತರದೆ ಜನರ ಮೇಲೆ ಹಾಗೂ ಮಜಿಥಿಯಾ ಆಯೋಗದ ಶಿಫಾರಸುಗಳು ಜಾರಿಗೊಳಿಸದೆ ಮಾಧ್ಯಮದ ಮೇಲೆ ಅವರು ನಿರ್ದಿಷ್ಟ ದಾಳಿ ನಡೆಸಿದ್ದಾರೆ’ ಎಂದು ಆರೋಪಿಸಿದ್ದಾರೆ.