'ಫೆಬ್ರುವರಿ 8ರಂದು ನಾನೇ ಅದನ್ನು ವೈಯಕ್ತಿಕವಾಗಿ ದೆಹಲಿಯ ಪ್ರಧಾನಮಂತ್ರಿ ಕಚೇರಿಗೆ ನೀಡಿದ್ದೆ. ಪ್ರಧಾನ ಮಂತ್ರಿ ಮೋದಿ ನಮ್ಮ ದೇವರು ಮತ್ತು ಗುರು, ಹಾಗಾಗಿ ನನ್ನ ಪುತ್ರಿಯ ಮೊದಲ ಕರೆಯೋಲೆಯನ್ನು ಅವರಿಗೆ ಕಳುಹಿಸಿದ್ದೆ. ಇದೀಗ ಪ್ರಧಾನಿ ಅವರು ಬರೆದ ಪತ್ರ ನಮ್ಮನ್ನು ತಲುಪಿದೆ ಮತ್ತು ಇದು ನಮಗೆ ಸಂತಸ ತಂದಿದೆ' ಎಂದು ಕೇವತ್ ತಿಳಿಸಿದ್ದರು.