‘ನನಗೆ ಕೆಲಸವಿಲ್ಲ, ಉದ್ಯೋಗ ನೀಡಿ ಎಂದು ಯಾರಾದರೂ ಕೇಳಿದರೆ, ಅದಕ್ಕೆ ಪ್ರಧಾನಿ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ಕೈಗಾರಿಕೆಗಳಿಲ್ಲ ಎಂದು ಯಾರಾದರು ಹೇಳಿದರೆ, ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ಪಾಕಿಸ್ತಾನದ ಬಗ್ಗೆ ಚರ್ಚೆಯನ್ನು ಪಾಕಿಸ್ತಾನ ಮಾಡುತ್ತದೆ. ನಾವು ಹಿಂದೂಸ್ತಾನದ ಬಗ್ಗೆ ಚರ್ಚೆ ಮಾಡೋಣ. ಇದು ನಮ್ಮ ಜನ್ಮಭೂಮಿ’ ಎಂದು ವಾಗ್ದಾಳಿ ನಡೆಸಿದರು.