ಇದೇ ವೇಳೆ ಮಾತನಾಡಿದ ಅವರು, ‘ಪುಲ್ವಾಮಾ ದಾಳಿ ವೇಳೆ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸುತ್ತೇನೆ. ನಮ್ಮ ರಕ್ಷಣಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರ ಶೌರ್ಯದಲ್ಲಿ ನಮಗೆ ಸಂಪೂರ್ಣ ನಂಬಿಕೆ ಇದೆ.ಭಯೋದ್ಪಾದನೆ ದಾಳಿಗೆ ಜವಾಬ್ದಾರರಾಗಿರುವ ಸಂಘಟನೆಗಳು ಖಂಡಿತ ಶಿಕ್ಷೆ ಅನುಭವಿಸಲಿವೆ’ಎಂದು ಹೇಳಿದರು.