‘45 ವರ್ಷದ ಹಿಂದೆ ಈ ದಿನ ಅಧಿಕಾರಕ್ಕಾಗಿ ಹಪಾಹಪಿಸಿದ್ದ ಕುಟುಂಬವು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿತು. ದಿನಬೆಳಗಾಗುವುದರಲ್ಲಿ ದೇಶದಲ್ಲಿ ವಿಷಮ ಸ್ಥಿತಿ ನಿರ್ಮಾಣವಾಯಿತು. ಮಾಧ್ಯಮ, ನ್ಯಾಯಾಲಯ, ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಕಸಿಯಲಾಯಿತು. ಬಡ, ಕೆಳವರ್ಗದವರ ಮೇಲೆ ಶೋಷಣೆ ನಡೆಯಿತು’ ಎಂದು ಕುಟುಕಿದ್ದರು.