ಕರ್ನಾಟಕದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಕಾಂಗ್ರೆಸ್ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ ಎಂದು ಅವರು ತರಾಟೆಗೆ ತೆಗೆದುಕೊಂಡರು.ಕರ್ನಾಟಕದಲ್ಲಿ ಕಾಂಗ್ರೆಸ್–ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಬಂದು ಆರು ತಿಂಗಳಾದರೂ ರೈತರ ಸಾಲಮನ್ನಾ ಭರವಸೆ ಈಡೇರಿಲ್ಲ ಎಂದರು.
ಇದುವರೆಗೂ ಕೇವಲ 800 ರೈತರ ಸಾಲವನ್ನು ಮಾತ್ರ ಮನ್ನಾ ಮಾಡಲಾಗಿದೆ. ಸಾಲ ಪಾವತಿಸುವಂತೆ ಪೊಲೀಸರು ರೈತರ ಬೆನ್ನು ಬಿದ್ದಿದ್ದಾರೆ ಎಂದು ಮೋದಿ ಆರೋಪಿಸಿದರು.