ವಿಂಗ್ ಕಮಾಂಡರ್ ಅಭಿನಂದನ್ ಶುಕ್ರವಾರ ಭಾರತಕ್ಕೆ ವಾಪಸ್ ಆದಾಗ, ಅಭಿನಂದನ್ಅವರಿಗೆ ಸ್ವಾಗತ. ವಿಶ್ವ ರಾಷ್ಟ್ರಗಳ ವೇದಿಕೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು.ಭಯೋತ್ಪಾದನೆ ವಿರುದ್ಧ ಜಗತ್ತು ಒಗ್ಗಟ್ಟಾಗಿದೆ ಎಂದು ಬಿಹಾರದ ಬಿಜೆಪಿ ಸಂಸದ ಪಕ್ಷದ ಉಸ್ತುವಾರಿ ವಹಿಸಿರುವ ಭುಪೇಂದ್ರ ಯಾದವ್ ಶನಿವಾರ ಹೇಳಿದ್ದರು.