ಮುಂದಿನ ವರ್ಷ ಕುಂಭೇಮೇಳ ನಡೆಯಲಿರುವ ಅಲಹಾಬಾದ್ಗೂ ಅವರು ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. ಹಮ್ಸಫರ್ ಪೆಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಲಿರುವ ಪ್ರಧಾನಿ, ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉತ್ತರ ಪ್ರದೇಶ ಬಿಜೆಪಿ ಮಾಧ್ಯಮ ಸಹಸಂಚಾಲಕ ನವೀನ್ ಶ್ರೀವಾಸ್ತವ ತಿಳಿಸಿದ್ದಾರೆ.