ಆಂಧ್ರಪ್ರದೇಶದನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜಗನ್ ಮೋಹನ್ ರೆಡ್ಡಿಯವರಿಗೆ ಶುಭಕೋರಿದ ಅವರು ಕೇಂದ್ರ ಸರ್ಕಾರ ರಾಜ್ಯದ ಜನರ ಹಿತಾಸಕ್ತಿಯನ್ನುಕಾಪಾಡಲಿದೆಎಂಬ ಭರವಸೆಯನ್ನು ನೀಡಿದ್ದಾರೆ. ಆಂಧ್ರಪ್ರದೇಶದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಜಗನ್ ಶ್ರಮಿಸಲಿದ್ದಾರೆ ಎಂದು ಅವರು ಆಶಯ ವ್ಯಕ್ತಪಡಿಸಿದರು.