ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ (ಆರ್ಟಿಐ) ಈ ಬಗ್ಗೆ ವ್ಯಕ್ತಿಯೊಬ್ಬರು ಕೇಳಿದ ವಿವರಗಳಿಗೆ ಅಪೂರ್ಣ ಮತ್ತು ಅಸಮರ್ಪಕ ಮಾಹಿತಿ ನೀಡಲಾಗಿದೆ ಎಂದು ಸಿಐಸಿ ಅಸಮಾಧಾನ ವ್ಯಕ್ತಪಡಿಸಿದೆ. ಇದಕ್ಕಾಗಿ, ಮಾಹಿತಿ ಆಯುಕ್ತ ಸುರೇಶ್ ಚಂದ್ರ ಅವರು, ಆರ್ಥಿಕ ವ್ಯವಹಾರಗಳು, ಹಣಕಾಸು ಇಲಾಖೆ ಮತ್ತು ಚುನಾವಣಾ ಆಯೋಗದ ಮುಖ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಷೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.