ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲಿನ್ಯಕ್ಕೆ ಬಲಿ ರಾಜ್ಯದಲ್ಲೇ ಹೆಚ್ಚು

Last Updated 6 ಡಿಸೆಂಬರ್ 2018, 20:27 IST
ಅಕ್ಷರ ಗಾತ್ರ

ನವದೆಹಲಿ:ಕರ್ನಾಟಕದ ಪ್ರತಿ 1 ಲಕ್ಷ ಜನರಲ್ಲಿ 95 ಜನರನ್ನು ವಾಯುಮಾಲಿನ್ಯ ಸಂಬಂಧಿ ಕಾಯಿಲೆಗಳು ಕೊಲ್ಲುತ್ತಿವೆ. ಈ ಪ್ರಮಾಣವು ರಾಷ್ಟ್ರೀಯ ಸರಾಸರಿಗಿಂತ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳಿಗಿಂತ ಹೆಚ್ಚು.

ಸೌದೆ ಒಲೆಯೂ ಕಾರಣ

ಮನೆಯ ಹೊರಗಿನ ವಾಯುಮಾಲಿನ್ಯದಿಂದ ಮಾತ್ರವಲ್ಲ, ಮನೆಯೊಳಗೆ ಉರುವಲು ಬಳಕೆಯಿಂದಲೂ ಸಾವು ಸಂಭವಿಸುತ್ತಿದೆ ಎಂದು ಅಧ್ಯಯನ ವರದಿಯೊಂದು ಹೇಳಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT