ಎಡಿಎಂಕೆ, ತೆಲುಗುದೇಶಂ, ಶಿವಸೇನಾ ಸಂಸದರೂ ಕಾಂಗ್ರೆಸ್ ಜೊತೆ ದನಿಗೂಡಿಸಿದರು.ಅಯೋಧ್ಯೆಯಲ್ಲಿ ಶೀಘ್ರವೇ ರಾಮಮಂದಿರ ನಿರ್ಮಿಸುವಂತೆ ಶಿವಸೇನಾ ಧರಣಿ ನಡೆಸಿತು. ಕಾವೇರಿ ನದಿಗೆ ಮೇಕೆದಾಟು ಜಲಾಶಯ ನಿರ್ಮಾಣ ಸ್ಥಗಿತಗೊಳಿಸುವಂತೆ ಎಐಎಡಿಎಂಕೆ ಆಗ್ರಹಿಸಿತು. ವಿಶಾಖಪಟ್ಟಣದಲ್ಲಿ ರೈಲ್ವೆ ವಲಯ ಕಚೇರಿ ತೆರೆಯುವಂತೆ ಟಿಡಿಪಿ ಸದಸ್ಯರು ಒತ್ತಾಯಿಸಿದರು. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿಟಿಡಿಪಿ ಸದಸ್ಯರೂ ಪ್ರತಿಭಟನೆ ನಡೆಸಿದರು.