ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಜಾವಡೇಕರ್, ಕಳೆದ ಕಾಂಗ್ರೆಸ್- ಎನ್ಸಿಪಿ ಸರ್ಕಾರವಿದ್ದಾಗಲೇ ಇಂತಾ ಪ್ರಕರಣಗಳು ಇದ್ದವು. ಕೇವಲ ಐದು ಜಿಲ್ಲೆಗಳಲ್ಲಿ ಮಾತ್ರ ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗುತ್ತಿದೆ. ಅಲ್ಲಿ ನೀರಾವರಿ ಸೌಕರ್ಯ ಇಲ್ಲದ ಕಾರಣ ರೈತರು ಆತ್ಮಹತ್ಯೆ ಮಾಡುತ್ತಿದ್ದಾರೆ.