ಪಟ್ನಾ: ‘ನಾನು ಮತ್ತು ನೀವು ಮಾಧ್ಯಮಗಳ ಮುಂದೆ ಚರ್ಚೆಗೆ ಕುಳಿತುಕೊಳ್ಳೋಣ. ನಮ್ಮಿಬ್ಬರ ಮಧ್ಯೆ ನಡೆದ ಮಾತುಕತೆ ಏನು? ಯಾರಿಗೆ ಯಾರು, ಯಾವ ಆಫರ್ ನೀಡಿದರು ಎಂಬುದು ಜನರಿಗೆ ಗೊತ್ತಾಗಲಿದೆ’ ಎಂದು ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಅವರು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ಸವಾಲು ಹಾಕಿದ್ದಾರೆ.