<p><strong>ನವದೆಹಲಿ:</strong> ರಂಜಾನ್ ಸಂದರ್ಭದಲ್ಲಿ ಮನೆಯಲ್ಲೇ ಪ್ರಾರ್ಥನೆ ಮಾಡುವಂತೆ ತಬ್ಲೀಗ್ ಜಮಾತ್ ನಾಯಕ ಮೌಲಾನಾ ಸಾದ್ ಖಂಡಾಲ್ವಿ ಮನವಿ ಮಾಡಿದ್ದಾರೆ.</p>.<p>‘ಭಾರತ ಹಾಗೂ ಹೊರ ದೇಶದಲ್ಲಿರುವ ಎಲ್ಲ ಅನುಯಾಯಿಗಳು ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ರಂಜಾನ್ ದಿನಗಳಲ್ಲಿ ಮನೆಯಿಂದಲೇ ಪ್ರಾರ್ಥನೆ ಮಾಡಬೇಕು. ಅಲ್ಲದೇ ಬೇರೆಯವರಿಗೆ ಮನೆಗೆ ಬರುವಂತೆ ಆಮಂತ್ರಣ ನೀಡಬಾರದು’ ಎಂದು ಅವರು ಹೇಳಿದ್ದಾರೆ.</p>.<p>ದೆಹಲಿಯನಿಜಾಮುದ್ದೀನ್ನಲ್ಲಿ ಧಾರ್ಮಿಕ ಸಭೆ ಆಯೋಜಿಸಿದ ಆರೋಪದಡಿ ಸಾದ್ ಸೇರಿದಂತೆ ಏಳು ಮಂದಿಯ ವಿರುದ್ಧದೆಹಲಿ ಪೊಲೀಸರು ಮಾ.31ರಂದು ಎಫ್ಐಆರ್ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಂಜಾನ್ ಸಂದರ್ಭದಲ್ಲಿ ಮನೆಯಲ್ಲೇ ಪ್ರಾರ್ಥನೆ ಮಾಡುವಂತೆ ತಬ್ಲೀಗ್ ಜಮಾತ್ ನಾಯಕ ಮೌಲಾನಾ ಸಾದ್ ಖಂಡಾಲ್ವಿ ಮನವಿ ಮಾಡಿದ್ದಾರೆ.</p>.<p>‘ಭಾರತ ಹಾಗೂ ಹೊರ ದೇಶದಲ್ಲಿರುವ ಎಲ್ಲ ಅನುಯಾಯಿಗಳು ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ರಂಜಾನ್ ದಿನಗಳಲ್ಲಿ ಮನೆಯಿಂದಲೇ ಪ್ರಾರ್ಥನೆ ಮಾಡಬೇಕು. ಅಲ್ಲದೇ ಬೇರೆಯವರಿಗೆ ಮನೆಗೆ ಬರುವಂತೆ ಆಮಂತ್ರಣ ನೀಡಬಾರದು’ ಎಂದು ಅವರು ಹೇಳಿದ್ದಾರೆ.</p>.<p>ದೆಹಲಿಯನಿಜಾಮುದ್ದೀನ್ನಲ್ಲಿ ಧಾರ್ಮಿಕ ಸಭೆ ಆಯೋಜಿಸಿದ ಆರೋಪದಡಿ ಸಾದ್ ಸೇರಿದಂತೆ ಏಳು ಮಂದಿಯ ವಿರುದ್ಧದೆಹಲಿ ಪೊಲೀಸರು ಮಾ.31ರಂದು ಎಫ್ಐಆರ್ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>