ಇಲ್ಲಿನ ಬೀಡ್ ಜಿಲ್ಲೆಯ ಶಾಸಕಿ ನಮಿತಾ ಮುಂಡಾಡ (30) ಎಂಬುವರೆ ಸದನಕ್ಕೆ ಆಗಮಿಸುತ್ತಿರವವರು. ಕಾಂಗ್ರೆಸ್ ಶಿವಸೇನಾ ಮೈತ್ರಿ ಸರ್ಕಾರದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದೆ. ಇಂತಹ ಸ್ಥಿತಿಯಲ್ಲಿಯೂ ಸದನಕ್ಕೆ ಹಾಜರಾಗುವುದರ ಬಗ್ಗೆ ಮಾಧ್ಯಮದವರು ಕೇಳಿದಾಗ ಬಜೆಟ್ ಅಧಿವೇಶನವೇ ನನಗೆ ಮುಖ್ಯ, ಈ ಸಮಯದಲ್ಲಿ ನಾನು ಹಾಜರಿರುವುದು ನನ್ನ ಕರ್ತವ್ಯ, ನನ್ನ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿವೆ. ಈ ಸಮಯದಲ್ಲಿ ಭಾಗವಹಿಸಿ ಅವುಗಳನ್ನು ಪ್ರಸ್ತಾಪ ಮಾಡಬೇಕಾಗಿದೆ. ಅದಕ್ಕಾಗಿಯೇ ಆಗಮಿಸಿದೆ ಎಂದು ಹೇಳಿದ್ದಾರೆ.