ಪರಸ್ಪರ ವಾಗ್ವಾದ ತಾರಕಕ್ಕೇರಿದ್ದು, ಯಾಧವ್ ಅವರು ಮಹಿಳೆಯ ಕತ್ತು ಹಿಸುಕಿದ್ದಾರೆ. ಬಳಿಕ ಶಹರಾನ್ಪುರದಲ್ಲಿ ರೈಲನ್ನು ನಿಲ್ಲಿಸಲಾಗಿದ್ದು, ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ ಎಂದು ಶಹಜಾನ್ಪುರದ ಜಿಆರ್ಪಿ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಎ.ಕೆ. ಪಾಂಡೆ ತಿಳಿಸಿದ್ದಾರೆ.