ನವದೆಹಲಿ: ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್ (ಮರಣೋತ್ತರ), ಕನ್ನಡಿಗರಾದಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವ್, ಮಲಯಾಳ ಚಿತ್ರನಟ ಮೋಹನ್ಲಾಲ್, ಡ್ರಮ್ಸ್ ವಾದಕ ಆನಂದನ್ ಶಿವಮಣಿ, ಗಾಯಕ ಶಂಕರ್ ಮಹದೇವನ್ ಸೇರಿದಂತೆ 47 ಸಾಧಕರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.