ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಎಲ್ಲಾ ರಾಜ್ಯಗಳ ರಾಜ್ಯಪಾಲರು, ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗೌರ್ನರ್ಗಳ ಜೊತೆ ವಿಡಿಯೋ ಮೂಲಕ ಸಂವಾದ ನಡೆಸಲಿದ್ದಾರೆ. ರಾಷ್ಟ್ರಪತಿ ಭವನದಿಂದಲೇ ಇಡೀ ದೇಶದ ಎಲ್ಲಾ ರಾಜ್ಯಗಳ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.