ಮಹಾರಾಷ್ಟ್ರದ ರಂಗಕರ್ಮಿ ಬಾಬಾಸಾಹೇಬ್ ಪುರಂದರೆ ಯಾನೆ ಬಲ್ವಂತ್ ಮೊರೇಶ್ವರ್ ಪುರಂದರೆ (ಪದ್ಮವಿಭೂಷಣ), ಬಿಹಾರದ ಹುಕುಂದೇವ್ ನಾರಾಯಣ್ ಯಾದವ್ (ಪದ್ಮಭೂಷಣ), ತಂತ್ರಜ್ಞಾನ ಕ್ಷೇತ್ರ ದೈತ್ಯ ಬಹುರಾಷ್ಟ್ರೀಯ ಕಂಪನಿ ಸಿಸ್ಕೊ ಸಿಸ್ಟಮ್ನ ಸಿಇಒ ಜಾನ್ ಛೇಂಬರ್ಸ್, ಹೆಸರಾಂತ ಡಾನ್ಸರ್ ಮತ್ತು ನಟ ಪ್ರಭುದೇವ್ (ಪದ್ಮಶ್ರೀ) ಅವರನ್ನೂ ರಾಷ್ಟ್ರಪತಿ ಗೌರವಿಸಲಿದ್ದಾರೆ. ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.