ಮೋತಿಲಾಲ್ ನೆಹರು, ಜವಾಹರ ಲಾಲ್ ನೆಹರು, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಮನೇಕಾ ಗಾಂಧಿ ಅವರು ಪುಷ್ಕರದ ಬ್ರಹ್ಮ ದೇವಸ್ಥಾನಕ್ಕೆ ಭೇಟಿ ನೀಡಿರುವುದು ದೇವಸ್ಥಾನದ ಸಂದರ್ಶಕರ ಪುಸ್ತಕದಲ್ಲಿ ನಮೂದಾಗಿದೆ. ಹತ್ಯೆಯಾಗುವ ಮೂರು ವಾರ ಮೊದಲು ರಾಜೀವ್ ಗಾಂಧಿ ಇಲ್ಲಿಗೆ ಭೇಟಿ ನೀಡಿದ್ದರು.