‘ಚುನಾವಣಾ ಪ್ರಚಾರಕ್ಕೆಂದು ಬಂದಿರುವ ಮೋದಿ, ಕಾಂಗ್ರೆಸ್ ಜಾತಿ ವಿಭಜಿಸುತ್ತಿದೆ ಎಂದು ಸುಳ್ಳು ಹೇಳಿ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯ ಸರ್ಕಾರ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಒಪ್ಪಿರುವುದಲ್ಲದೆ ಅಲ್ಪಸಂಖ್ಯಾತರು ಎನ್ನುವ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಈಗ 99 ಒಳಪಂಗಡಗಳ ಜನರು ಒಂದಾಗಿದ್ದಾರೆ’ ಎಂದರು.