‘ನರಭಕ್ಷಕರು ಅಮಾಯಕರನ್ನು ಕಿತ್ತು ತಿನ್ನುವ ಪರಿಸ್ಥಿತಿ ಉತ್ತರ ಪ್ರದೇಶದಲ್ಲಿ ಸೃಷ್ಟಿಯಾಗಿದೆ. ಮಹಿಳೆಯರು ಭಯದ ವಾತಾವರಣಕ್ಕೆ ದೂಡಲ್ಪಟ್ಟಿದ್ದಾರೆ. ಮಾನವರನ್ನು ಜೀವಂತವಾಗಿ ಸುಡಲಾಗುತ್ತಿದೆ. ಆದರೆ, ಸರ್ಕಾರ ಅತ್ತ ನೋಡುತ್ತಲೇ ಇಲ್ಲ. ಮಹಿಳೆಯರು ಮತ್ತು ಮಕ್ಕಳ ಭದ್ರತೆಯ ಜವಾಬ್ದಾರಿಯನ್ನು ಸರ್ಕಾರ ಯಾವಾಗ ಹೊರಲಿದೆ?’ ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.