ಪೂರ್ವಭಾವಿಯಾಗಿ ಸ್ಥಳೀಯ ಮುಖಂಡರೊಡನೆ ಚರ್ಚೆ ಮಾಡಲು ಬುಧವಾರ ಆಜಂಘರ್ಗೆ ಭೇಟಿ ನೀಡಿದ ಪ್ರಿಯಾಂಕಾ, ಇದೇ ಸಮಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರನ್ನು ಭೇಟಿ ಮಾಡಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ನಂತರ ಪೊಲೀಸರ ದೌರ್ಜನ್ಯಕ್ಕೆ ಒಳಗಾಗಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.