ಹಿಂದಿನ ಎಸ್ಪಿ ಸರ್ಕಾರವು ವಿಶ್ವವಿದ್ಯಾಲಯಕ್ಕೆ 7 ಎಕರೆ ಜಮೀನು ಹಸ್ತಾಂತರಿಸಿದ್ದನ್ನು ಈಚೆಗೆ ಕೋರ್ಟ್ ರದ್ದುಪಡಿಸಿತ್ತು. ಈ ಮಧ್ಯೆ ಲೋಕಸಭಾ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಅಜಂಗೆ ಸಂಕಷ್ಟ ತಂದೊಡ್ಡಿದೆ.