ಕೋಲ್ಕತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು ಕಾನೂನಿನ ವಿಚಾರಮಾತನಾಡುತ್ತಿಲ್ಲ, ಕೆಲವು ಸಂದರ್ಭಗಳಲ್ಲಿ ತನಿಖಾಧಿಕಾರಿಗಳ ನಡೆ ಸರಿಯಾಗಿರುವುದಿಲ್ಲ ಎಂದಿದ್ದಾರೆ. ಚಿದಂಬರಂ ಹಿರಿಯ ನಾಯಕರು ಹಾಗೇ ದೇಶದ ಹಣಕಾಸು ಸಚಿವರು ಮತ್ತುಗೃಹಸಚಿವರಾಗಿದ್ದರು. ಅವರ ವಿಚಾರದಲ್ಲಿ ತನಿಖಾಧಿಕಾರಿಗಳು ನಡೆದಕೊಂಡು ರೀತಿ ಸರಿಯಲ್ಲ ಎಂದು ಹೇಳಿದ್ದಾರೆ.