ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶಾನ್ಯ ರಾಜ್ಯಗಳಲ್ಲಿ ತಣಿಯದ ಆಕ್ರೋಶ

Last Updated 14 ಡಿಸೆಂಬರ್ 2019, 19:40 IST
ಅಕ್ಷರ ಗಾತ್ರ

ಗುವಾಹಟಿ: ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಶನಿವಾರವೂ ಪ್ರತಿಭಟನೆ ಮುಂದುವರಿದಿದೆ. ಹಲವೆಡೆ ಹಿಂಸಾಚಾರ ನಡೆದಿದೆ.

* ಅಸ್ಸಾಂನಲ್ಲಿ ಇಂಧನ ಟ್ಯಾಂಕರ್‌ಗೆ ಬೆಂಕಿ ಹಚ್ಚಲಾಗಿದೆ, ಚಾಲಕ ಮೃತಪಟ್ಟಿದ್ದಾನೆ. ರಾಜ್ಯದಲ್ಲಿ ಇಂಟರ್ನೆಟ್‌ ಸ್ಥಗಿತವನ್ನು ಸೋಮವಾರದವರೆಗೆ ವಿಸ್ತರಿಸಲಾಗಿದೆ

* ಮೇಘಾಲಯದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಕಾರರ ಯತ್ನ, ಪೊಲೀಸರೊಂದಿಗೆ ಘರ್ಷಣೆ, ಹಲವರಿಗೆ ಗಾಯ

* ಪಶ್ಚಿಮ ಬಂಗಾಳ: ಐದು ರೈಲುಗಳು, 15 ಬಸ್‌ಗಳಿಗೆ ಬೆಂಕಿ. ರಾಜ್ಯದ ಹಲವೆಡೆ ಹೆದ್ದಾರಿ ತಡೆದು ಪ್ರತಿಭಟನೆ

* ಡಿಸೆಂಬರ್ 19ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು 60 ಸಂಘಟನೆಗಳಿಂದ ಕರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT