‘ಮೊಘಲ್,ಬ್ರಿಟಿಷ್ ಹಾಗೂ ಸ್ವಾತಂತ್ರ್ಯ ನಂತರವೂ ಅಯೋಧ್ಯೆ ಅಭಿವೃದ್ಧಿಗೆ ಯಾವುದೇ ಗಮನನೀಡಿಲ್ಲ. ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ ಬಳಿಕ ಪಟ್ಟಣದ ಸೌಂದರ್ಯೀಕರಣಕ್ಕೆ ಆದ್ಯತೆ ನೀಡಲಾಗಿದೆ. ರಾಮಮಂದಿರ ನಿರ್ಮಿಸಿದರೆ, ಲಕ್ಷಾಂತರ ಮಂದಿ ಭಕ್ತರು ಭೇಟಿ ನೀಡುತ್ತಾರೆ, ಇದರಿಂದ ಈ ಭಾಗದ ಪ್ರವಾಸೋದ್ಯಮವೂ ಅಭಿವೃದ್ಧಿಯಾಗುತ್ತದೆ’ ಎಂದು ತಿಳಿಸಿದರು.