ಆನಂದ್ ತೇಲ್ತುಂಬ್ಡೆ ಬಂಧನವನ್ನು ಖಂಡಿಸಿರುವ ವಿಶ್ವದ ವಿವಿಧೆಡೆ ಕಾರ್ಯನಿರತವಾಗಿರುವ 92 ಸಂಘಸಂಸ್ಥೆಗಳ ಪದಾಧಿಕಾರಿಗಳು, 51 ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ, ನೋಮ್ ಚಾಮ್ಸ್ಕ್ ಸೇರಿದಂತೆ ಆರು ಮಂದಿ ಚಿಂತಕರು ಈ ಪ್ರಕರಣದಲ್ಲಿ ವಿಶ್ವಸಂಸ್ಥೆ ಮತ್ತು ಭಾರತ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ