<p><strong>ಥಾಣೆ</strong>: ಕಲು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ,ಜಿಲ್ಲೆಯ ಮುರ್ಬದ್ ಹಾಗೂ ಶಹಾಪುರ ಪ್ರದೇಶಗಳ ನಡುವಣ ಸಂಪರ್ಕ ಕಲ್ಪಿಸುತ್ತಿದ್ದ ಮೇಲ್ಸೇತುವೆಯನ್ನು ಲೋಕೋಪಯೋಗಿ ಇಲಾಖೆ ಕೆಡವಿದೆ.</p>.<p>ನೂರು ವರ್ಷ ಹಳೆಯದಾದ ಈ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಬಳಕೆಗೆ ಅಪಾಯಕಾರಿ ಎಂದು ನಿರ್ಧರಿಸಲಾಗಿತ್ತು. ಹೀಗಾಗಿ ಸೇತುವೆಯನ್ನು ಉರುಳಿಸಲಾಗಿದೆ.</p>.<p>ಸದ್ಯ ಅದೇ ಸ್ಥಳದಲ್ಲಿ ಹೊಸ ಮೇಲ್ಸೇತುವೆ ನಿರ್ಮಿಸಲು ಮನವಿ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಥಾಣೆ</strong>: ಕಲು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ,ಜಿಲ್ಲೆಯ ಮುರ್ಬದ್ ಹಾಗೂ ಶಹಾಪುರ ಪ್ರದೇಶಗಳ ನಡುವಣ ಸಂಪರ್ಕ ಕಲ್ಪಿಸುತ್ತಿದ್ದ ಮೇಲ್ಸೇತುವೆಯನ್ನು ಲೋಕೋಪಯೋಗಿ ಇಲಾಖೆ ಕೆಡವಿದೆ.</p>.<p>ನೂರು ವರ್ಷ ಹಳೆಯದಾದ ಈ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಬಳಕೆಗೆ ಅಪಾಯಕಾರಿ ಎಂದು ನಿರ್ಧರಿಸಲಾಗಿತ್ತು. ಹೀಗಾಗಿ ಸೇತುವೆಯನ್ನು ಉರುಳಿಸಲಾಗಿದೆ.</p>.<p>ಸದ್ಯ ಅದೇ ಸ್ಥಳದಲ್ಲಿ ಹೊಸ ಮೇಲ್ಸೇತುವೆ ನಿರ್ಮಿಸಲು ಮನವಿ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>