‘ರಾಜ್ಯಪಾಲರ ಆಹ್ವಾನವನ್ನು ಒಪ್ಪಿಕೊಂಡು, ಜಮ್ಮು ಕಾಶ್ಮೀರಕ್ಕೆ ಹೋಗಲು ಸಿದ್ಧನಿದ್ದೇನೆ ಎಂದು ಅವರಿಗೆ ತಿಳಿಸಿದ್ದೆ. ಆದರೆ ಅದಕ್ಕೆ ಅವರ ಪ್ರತಿಕ್ರಿಯೆ ನೀರಸವಾಗಿತ್ತು. ಆತ್ಮೀಯ ‘ಮಲಿಕ್’ ಜೀ... ನಿಮ್ಮ ಆಹ್ವಾನವನ್ನು ಸ್ವೀಕರಿಸಿ, ಯಾವುದೇ ಷರತ್ತುಗಳಿಲ್ಲದೆ ಜಮ್ಮು ಕಾಶ್ಮೀರದ ಜನರನ್ನು ಮಾತನಾಡಿಸಲು ಉತ್ಸುಕನಾಗಿದ್ದೇನೆ. ಯಾವಾಗ ಬರಲಿ’ ಎಂದು ರಾಹುಲ್ ಪ್ರಶ್ನಿಸಿದ್ದಾರೆ.