ಮಂಗಳವಾರ ಇಲ್ಲಿನ ಕೇರಳ ಭವನದಲ್ಲಿ ವಿಜಯನ್ ಅವರನ್ನು ಭೇಟಿ ಮಾಡಿದ ರಾಹುಲ್, ವನ್ಯಜೀವಿಗಳ ಸುಗಮ ಸಂಚಾರಕ್ಕೆ ಅನುವಾಗುವಂತೆ ಈ ಹೆದ್ದಾರಿಯಲ್ಲಿ ಕೆಳಸೇತುವೆ ನಿರ್ಮಿ ಸಬೇಕಿದೆ. ಬೆಳಿಗ್ಗೆ 1ರಿಂದ 3ರವರೆಗಿನ ಅವಧಿಯಲ್ಲಿ ಅರಣ್ಯ ಇಲಾಖೆಯ ಬೆಂಗಾವಲಿನೊಂದಿಗೇ ವಾಹನ ಸಂಚಾರಕ್ಕೆ ಚಾಲನೆ ನೀಡಬೇಕಿದೆ ಎಂದು ಮನವಿ ಮಾಡಿದ್ದಾರೆ.