ನವದೆಹಲಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ನಿರ್ಧಾರವನ್ನುಮರುಪರಿಶೀಲಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
‘ಇಂದು ಬಡವರಿಗೆ ಹಣದ ಅಗತ್ಯಇದೆ. ಹಾಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(ಎಂಜಿಎನ್ಆರ್ಇಜಿಎ) ಅವರಿಗೆ200 ದಿನಗಳ ಕೆಲಸವನ್ನು ನೀಡಬೇಕು. ಜೊತೆಗೆ ರೈತರಿಗೆ ಹಣವನ್ನು ನೇರವಾಗಿ ಬ್ಯಾಂಕ್ ಖಾತೆ ವರ್ಗಾವಣೆ ಮಾಡಬೇಕು’ ಆಗ್ರಹಿಸಿದ್ದಾರೆ.
ಹಣ ನೀಡದಿರಲು ಕಾರಣ ರೇಟಿಂಗ್ಗಳು ಎಂದು ನಾನು ಕೇಳಿದ್ದೇನೆ. ಇಂದು ನಾವು ವಿತ್ತೀಯ ಕೊರತೆಯನ್ನು ಹೆಚ್ಚಿಸಿದರೆ, ವಿದೇಶಿ ಏಜೆನ್ಸಿಗಳು ನಮ್ಮ ರೇಟಿಂಗ್ಗಳನ್ನು ಕಡಿಮೆ ಮಾಡುತ್ತವೆ ಎಂದು ಹೇಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
I have heard that the reason behind not giving money is ratings. It is being said that if we increase our deficit today, the foreign agencies will downgrade our ratings: Rahul Gandhi, Congress https://t.co/BvKhzUf83O