‘ನೀರು ಸಂಗ್ರಹಿಸುವ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮೊದಲಿನಿಂದಲೂ ಗೊಂದಲ ಸೃಷ್ಟಿಸುತ್ತಾ ಬಂದಿದೆ. ನೀರು ಬಿಡುವಾಗ ಒಂದು ಮಾತು, ಪ್ರವಾಹ ಸಂದರ್ಭದಲ್ಲಿ ಮತ್ತೊಂದು ಹೇಳಿಕೆ ನೀಡುವುದು ಮಹಾರಾಷ್ಟ್ರದ ಚಾಳಿಯಾಗಿದೆ. ನಾವು ಎಷ್ಟು ನೀರು ಸಂಗ್ರಹಿಸಬೇಕು ಎಂದು ಹೇಳಲು ಅವರು ಯಾರು? ಜಲಾಶಯದ ಎತ್ತರವನ್ನು 524 ಮೀಟರ್ಗೆ ಹೆಚ್ಚಿಸಲಿದ್ದೇವೆ’ ಎಂದು ತಿರುಗೇಟು ನೀಡಿದ್ದಾರೆ.