ಬಾಲಾಕೋಟ್ನಲ್ಲಿದ್ದ ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ ವಾಯುದಾಳಿಯನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಲ್ಲಗಳೆದಿದ್ದರು. ಆದರೆ, ಬಾಲಾಕೋಟ್ಗಿಂತ ದೊಡ್ಡ ಮಟ್ಟದ ಕಾರ್ಯಾಚರಣೆಗೆ ಭಾರತ ಸಜ್ಜಾಗಿದೆ ಎಂದು ಅವರೇ ಇತ್ತೀಚೆಗೆ ಹೇಳಿದ್ದಾರೆ. ಹಾಗಾಗಿ, ಬಾಲಾಕೋಟ್ ದಾಳಿಯನ್ನು ಅವರು ಒಪ್ಪಿಕೊಂಡಂತಾಗಿದೆ ಎಂದು ರಾಜನಾಥ್ ಪ್ರತಿಪಾದಿಸಿದರು.