ಜೈಪುರ(ಪಿಟಿಐ): ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುವ ಶಾಸಕರು, ರಾಜ್ಯಸಭಾ ಚುನಾವಣೆ ಮುಗಿಯುವವರೆಗೆ ಜೊತೆ ಯಾಗಿ ಹೋಟೆಲ್ನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಸೋಮವಾರ ತಿಳಿಸಿದ್ದಾರೆ.
‘ಶಾಸಕರು ಒಂದೇ ಕುಟುಂಬ ದವರಂತೆ ಜತೆಗಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಹೋಟೆಲ್ನ ಲ್ಲಿರಿಸಲಾಗಿದೆ. ಅಲ್ಲಿ ರಾಜ್ಯದ ಅಭಿವೃ ದ್ಧಿಗೆ ಸಂಬಂಧಿಸಿದ ಚರ್ಚಿಸಲಾಗುತ್ತಿದೆ’ ಎಂದು ಪಾಂಡೆ ಹೇಳಿದ್ದಾರೆ.