ಕೇಂದ್ರ ಸಚಿವರಾದ ನಿರ್ಮಾಲಾ ಸೀತಾರಾಮನ್, ರವಿ ಶಂಕರ್ ಪ್ರಸಾದ್, ಪಿಯೂಷ್ ಗೋಯಲ್ ಮತ್ತು ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಿವಸಮಿತಿಯಲ್ಲಿದ್ದಾರೆ ಎಂದು ತಿಳಿಸಿದೆ. ಅರುಣ್ ಜೇಟ್ಲಿ ಅವರೂ ಸಹ ಈ ಸಮಿತಿ ಸದಸ್ಯರಾಗಿದ್ದಾರೆ.