ಇಲ್ಲಿನ ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ (ಐಎಂಎ) ಸೇನೆಗೆ ನಿಯೋಜನೆಗೊಂಡ ತರಬೇತಿ ಪಡೆದ ಕೆಡೆಟ್ಗಳ ನಿರ್ಗಮನ ಪಥಸಂಚಲನ ಸಮಾರಂಭದಲ್ಲಿ ಮಾತನಾಡಿದ ಅವರು, ಸೇವೆ ಮತ್ತು ಶಾಂತಿಯ ಸಂದೇಶವನ್ನು ಜಗತ್ತಿಗೆ ಪಸರಿಸಬೇಕು. ಆದರೆ, ಪಾಕಿಸ್ತಾನದಂತಹ ನೆರೆರಾಷ್ಟ್ರದೊಂದಿಗೆ ವ್ಯವಹರಿಸುವಾಗ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.