ಚುನಾವಣಾ ಅಧಿಕಾರಿಗಳು ಅಧಿಕೃತ ಘೋಷಣೆ ಮಾಡುವುದು ಬಾಕಿ ಇದ್ದರೂ, ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರು ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿರುವ ಕುರಿತು ಮಾಧ್ಯಮಗಳಿಗೆ ತಿಳಿಸಿದರು.ಕಾಂಗ್ರೆಸ್, ಚಂದ್ರಿಕಾ ಚೂಡಾಸಮ ಮತ್ತು ಗೌರವ್ ಪಾಂಡ್ಯ ಅವರನ್ನು ಕಣಕ್ಕಿಳಿಸಿತ್ತು. ಅಮಿತ್ ಶಾ ಮತ್ತು ಸ್ಮೃತಿಇರಾನಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದರಿಂದ 2 ಸ್ಥಾನ ಖಾಲಿಯಾಗಿದ್ದವು.