‘ಅವರಿಗೆ ನಿಜವಾಗಿಯೂ ಧೈರ್ಯವಿದ್ದರೆರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಲಿ. ಅವರು ಸುಗ್ರೀವಾಜ್ಞೆ ಹೊರಡಿಸುವ ವಿಷಯ ಮುಂದಿಟ್ಟುಕೊಂಡು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಬಾರಿಯೂ ಬಿಜೆಪಿ, ಆರ್ಎಸ್ಎಸ್, ವಿಎಚ್ಪಿಯವರು ಹೀಗೆ ಮಾಡುತ್ತಾರೆ. ಈಗ ನೀವೇ ಅಧಿಕಾರದಲ್ಲಿದ್ದೀರಿ. ಸಾಧ್ಯವಿದ್ದರೆ ಮಾಡಿ ತೋರಿಸಿ, ನಾನು ಸವಾಲೆಸೆಯುತ್ತಿದ್ದೇನೆ’ ಎಂದು ಓವೈಸಿ ಹೇಳಿದ್ದಾರೆ.