‘ಬೀದರ್ ದಕ್ಷಿಣದಿಂದ ಬಂಡೆಪ್ಪ ಕಾಶೆಂಪುರ, ಹುಮನಾಬಾದ್ ಕ್ಷೇತ್ರದಿಂದ ನಸೀಮೊದ್ದಿನ್ ಪಟೇಲ್ ಹಾಗೂ ಬಸವಕಲ್ಯಾಣಕ್ಕೆ ಮಲ್ಲಿಕಾರ್ಜುನ ಖೂಬಾ ಎಂದು ಮೊದಲೇ ನಿರ್ಧಾರವಾಗಿದೆ. ಬೀದರ್ ಕ್ಷೇತ್ರವನ್ನು ಬಿಎಸ್ಪಿಗೆ ಬಿಟ್ಟುಕೊಡಲಾಗಿದೆ. ಔರಾದ್ ಕ್ಷೇತ್ರದ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ’ ಎಂದು ಹೇಳಿದ್ದಾರೆ.