<p><strong>ಹೈದ್ರಾಬಾದ್</strong>: ಇಲ್ಲಿನ ಔಷಧ ಘಟಕದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ.</p>.<p>ಜಿಡಿಮೆತ್ಲಾ ಪ್ರದೇಶದಲ್ಲಿರುವ ಔಷಧ ಘಟಕದಲ್ಲಿ ಬೆಳಿಗ್ಗೆ 6.30ರ ಹೊತ್ತಿಗೆ ಈ ಘಟನೆ ನಡೆದಿದೆ.</p>.<p>ಘಟಕದಲ್ಲಿ ದಟ್ಟ ಜ್ವಾಲೆ ಕಾಣಿಸಿದ್ದು, ಕಟ್ಟಡದ ತುಂಬ ಕಪ್ಪು ಹೊಗೆ ಆವರಿಸಿತ್ತು. ಆರು ಅಗ್ನಿಶಾಮಕ ಎಂಜಿನ್ಗಳನ್ನು ಕರೆಸಿ, ಬೆಂಕಿ ನಿಯಂತ್ರಿಸಲಾಯಿತು ಎಂದರು.</p>.<p>ಕಟ್ಟಡದಲ್ಲಿ ಸಿಲುಕಿಕೊಂಡಿರುವವರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿ ದುರಂತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಅವರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹೈದ್ರಾಬಾದ್</strong>: ಇಲ್ಲಿನ ಔಷಧ ಘಟಕದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ.</p>.<p>ಜಿಡಿಮೆತ್ಲಾ ಪ್ರದೇಶದಲ್ಲಿರುವ ಔಷಧ ಘಟಕದಲ್ಲಿ ಬೆಳಿಗ್ಗೆ 6.30ರ ಹೊತ್ತಿಗೆ ಈ ಘಟನೆ ನಡೆದಿದೆ.</p>.<p>ಘಟಕದಲ್ಲಿ ದಟ್ಟ ಜ್ವಾಲೆ ಕಾಣಿಸಿದ್ದು, ಕಟ್ಟಡದ ತುಂಬ ಕಪ್ಪು ಹೊಗೆ ಆವರಿಸಿತ್ತು. ಆರು ಅಗ್ನಿಶಾಮಕ ಎಂಜಿನ್ಗಳನ್ನು ಕರೆಸಿ, ಬೆಂಕಿ ನಿಯಂತ್ರಿಸಲಾಯಿತು ಎಂದರು.</p>.<p>ಕಟ್ಟಡದಲ್ಲಿ ಸಿಲುಕಿಕೊಂಡಿರುವವರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿ ದುರಂತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಅವರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>