‘ಎರಡು ಅಂತರ ಸಚಿವಾಲಯ ಕೇಂದ್ರ ತಂಡಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡಿಲ್ಲ ಎನ್ನುವುದು ಸುಳ್ಳು. ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ ಕೇಂದ್ರ ಸರ್ಕಾರದ ಆದೇಶ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಅನುಷ್ಠಾನಗಳಿಸಲು ಬದ್ಧರಾಗಿದ್ದೇವೆ ಎಂದು ಖಚಿತ ಭರವಸೆ ನೀಡುತ್ತಿದ್ದೇವೆ’ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ರಾಜೀವ್ ಸಿನ್ಹಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.